25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

ಬಂದಾರು: ಇಲ್ಲಿನ ಕುಂಟಾಲಪಲ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು
ಪುನರ್ ರಚಿಸಲಾಯಿತು.

ಎಸ್.ಡಿ.ಎಂ.ಸಿ. ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ನೆಲ್ಲಿಗೇರು ಮತ್ತು ಉಪಾಧ್ಯಕ್ಷೆಯಾಗಿ ಶಶಿಕಲಾ ಪಿಲಿಕ್ಕೋ ಇವರನ್ನು ಆಯ್ಕೆ ಮಾಡಲಾಯಿತು.

ಸದಸ್ಯರಾಗಿ ರಮೇಶ್ ಗೌಡ ನೆಲ್ಲಿಗೇರು, ಬಾಲಕೃಷ್ಣ ಗೌಡ ಪಿಲಿಕ್ಕೋ, ವಿಶ್ವನಾಥ ಗೌಡ ನೆಲ್ಲಿಗೇರು, ಧರ್ಣಪ್ಪ ಗೌಡ ಹಳೆಮನೆ, ಜಾರಪ್ಪ ಗೌಡ ಅಂತರ, ವಾಸಪ್ಪ ಗೌಡ ಎರ್ಮುಡೇಲು, ಸಾಂತಪ್ಪ ಗೌಡ ಬನದಮಜಲು, ಲಲಿತಾ ಬದ್ಯಾರು, ನಯನಾ ಪಿಲಿಕ್ಕೋ, ಕುಸುಮಾ ಅರ್ತಿದಡಿ , ಧನ್ಯ ನೆಡಿಲು , ಕಿನ್ಯಮ್ಮ ಕೆರೆಕೋಡಿ, ಲೀಲಾವತಿ ಮಾಲೆಸರ, ಭವಿತಾ ಬೊಳ್ಜೆ, ಶ್ರೀನಿವಾಸ ಗೌಡ ಕುಂಟಾಲಪಲ್ಕೆ , ತ್ರಿವೇಣಿ ಪಿಲಿಕ್ಕೋ ಆಯ್ಕೆಯಾದರು.

ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ ಕೆ., ಬಂದಾರು ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಕೊಡ್ಯೇಲು, ಎಸ್.ಡಿ.ಎಂ.ಸಿ‌.
ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಗೌಡ ಪಿಲಿಕ್ಕೋ, ಸದಸ್ಯ ಶ್ರೀನಿವಾಸ ಗೌಡ ಕುಂಟಾಲಪಲ್ಕೆ ಉಪಸ್ಥಿತರಿದ್ದರು.

ಶಿಕ್ಷಕವೃಂದ ಹಾಗೂ ಪೋಷಕರು ಪಾಲ್ಗೊಂಡಿದ್ದರು.

Related posts

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

Suddi Udaya

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿಯ ಬ್ರಹ್ಮಕಲಶೋತ್ಸವ: ಮಾ.2ರಂದು ಹೊರೆಕಾಣಿಕೆಯಲ್ಲಿ ಲಾಯಿಲದಿಂದ “ಒಂದು ಸಾವಿರ” ತೆಂಗಿನಕಾಯಿ, ಸಮರ್ಪಣೆ; ಬಿ.ಕೆ ಧನಂಜಯ್ ರಾವ್

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya
error: Content is protected !!