ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

ಧರ್ಮಸ್ಥಳ: ಧರ್ಮಸ್ಥಳದ ಕಾವೇರಿ ವಸತಿಗೃಹದ ಹೊರಾಂಡದಲ್ಲಿ ಚಾಪೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿದ್ದು, ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ತಿಳಿಸಿದ್ದಾರೆ.

ಜೂ.24 ರಂದು ಧರ್ಮಸ್ಥಳ ಗ್ರಾಮದ ಧರ್ಮಸ್ಥಳದ ಕಾವೇರಿ ವಸತಿಗೃಹದ ಹೊರಾಂಡದಲ್ಲಿ ಚಾಪೆಯ ಮೇಲೆ ಎಡ ಮಗ್ಗುಲಾಗಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದ್ದು, ಮೃತದೇಹವು ವಾರೀಸುದಾರರ ಪತ್ತೆಯ ಬಗ್ಗೆ ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಶೀತಲಿಕರಣ ಶವಗಾರದಲ್ಲಿ ಇರಿಸಲಾಗಿದೆ.

ದೂರವಾಣಿಗೆ ಸಂಪರ್ಕಿಸುವವರು ಧರ್ಮಸ್ಥಳ ಪೊಲೀಸು ಠಾಣೆ: 08256 277253, PSI DHARMASTHALA: 9740041666, 8277986447.

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya
error: Content is protected !!