22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

ಆರಂಬೋಡಿ : ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 137ನೇ ಬೂತ್ ಸಮಿತಿಯ ಅಧ್ಯಕ್ಷರಾದ ರವಿಪ್ರಸಾದ್ ಶೆಟ್ಟಿ ಪೂಂಜ ಇವರ ಮನೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಆಶಾ ಎಸ್. ಶೆಟ್ಟಿ, ಮಂಡಲ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾದ ಸುರೇಶ್ ಎಚ್. ಆರಂಬೋಡಿ, ಸಿದ್ಧಕಟ್ಟೆ ಸಿ.ಎ ಬ್ಯಾಂಕ್ ನಿರ್ದೇಶಕರಾದ ದಿನೇಶ್ ಪೂಜಾರಿ ಹುಲಿಮೇರು, ಬೂತ್ ಸಮಿತಿ ಸದಸ್ಯರಾದ ರತೀಶ್ ಪೂಜಾರಿ, ನಂದಕುಮಾರ್ ಪೂಂಜ, ವಿನುತ ಶೆಟ್ಟಿ, ಪುನೀತ್ ಪೂಂಜ ಉಪಸ್ಥಿತರಿದ್ದರು.

Related posts

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya
error: Content is protected !!