September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

ಬೆಳ್ತಂಗಡಿ:ಉಜಿರೆ ಮುಖ್ಯ ರಸ್ತೆಯಲ್ಲಿ ಭಾರಿ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮುರಿದು ಆಟೋ ಹಾಗೂ ಕಾರಿನ ಮೇಲೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ರಿಕ್ಷಾ ಹಾಗೂ ಕಾರು ಸಂಚಾರಿಸುತ್ತಿರುವಾಗ ವಾಹನದ ಮೇಲೆ ಮರ ಬಿದ್ದ ಪರಿಣಾಮ ಒರ್ವರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ, ಅನಾಹುತ ಸಂಭವಿಸಿಲ್ಲ.

ಮರ ಸಂಪೂರ್ಣ ಟೊಳ್ಳುವಾಗಿದ್ದು ಬೀಸಿದ ಗಾಳಿಗೆ ಬುಡದಿಂದ ಮುರಿದಿದೆ. ಬೆಳ್ತಂಗಡಿ ಹಾಗೂ ಉಜಿರೆ ರಸ್ತೆಯಲ್ಲಿ ದಿನವಿಡಿ ವಾಹನ ದಟ್ಟಣೆ ಇರುತ್ತದೆ. ಈ ರೀತಿಯ ಘಟನೆಯಿಂದ ವಾಹನ ಸವಾರರು, ಪ್ರಯಾಣಿಕರು ಭಯಗೊಂಡಿದ್ದಾರೆ.

Related posts

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಎಸ್‌ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಾಗಾರ

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

‘ಎಸ್.ಡಿ.ಎಂ. ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳ ಸಂಪನ್ನ

Suddi Udaya

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!