25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

ಕುವೆಟ್ಟು :ಕುವೆಟ್ಟು ಬೂತ್ ನಂಬರ್ 114 ರ ಅಧ್ಯಕ್ಷ ದಯಾನಂದ ಆಚಾರ್ಯ ಅವರ ನೇತೃತ್ವದಲ್ಲಿ ಬೂತ್ ನ ಕಾರ್ಯದರ್ಶಿಯಾದ ಶ್ರೀಮತಿ ಸುಮಿತ್ರಾ ಆಚಾರ್ಯ ಅವರ ಮನೆಯಲ್ಲಿ ಜನ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ಸ್ಮರಣಾರ್ಥ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಕಾರ್ಯಕ್ರಮ ಪ್ರಾರಂಭಿಸಿ ಅವರ ಪರಿಚಯ ಹಾಗೂ ಸಾಧನೆಯನ್ನು ಕಾರ್ಯಕರ್ತರಿಗೆ ತಿಳಿಸಲಾಯಿತು.


ಈ ವೇಳೆ ಸಸಿ ನೆಟ್ಟು ಪರಿಸರದ ಬಗ್ಗೆ ತಿಳಿಸಲಾಯಿತು.
ಪಕ್ಷದ ಮಂಡಲ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಬೂತಿನ ಪ್ರಮುಖರು ಉಪಸ್ಥಿತರಿದ್ದರು.

Related posts

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!