September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಶ್ರಮದಾನ ನಡೆಯಿತು.
ವಿದ್ಯಾರ್ಥಿ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಶ್ರಮದಾನದಲ್ಲಿ ಭಾಗವಹಿಸಿ ಶಾಲೆಯ ಪರಿಸರವನ್ನು ಸ್ವಚ್ಛಗೊಳಿಸುವುದರ ಮೂಲಕ ಶ್ರಮದಾನ ವನ್ನು ಯಶಸ್ವಿಗೊಳಿಸಿದರು.

ಈ ಸಂದರ್ಭದಲ್ಲಿ ಪುದುವೆಟ್ಟಿನ ಪ್ರಗತಿಪರ ಕೃಷಿಕ ದೇವಣ್ಣ ಗೌಡ ಮುಚ್ಚಾರು ಇವರು ಶಾಲೆಗೆ ಐದು ತೆಂಗಿನ ಸಸಿ ಗಳನ್ನು ನೀಡಿದರು. ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ರವರ ನೇತೃತ್ವದಲ್ಲಿ ಶ್ರಮದಾನ ವನ್ನು ಆಯೋಜಿಸಲಾಗಿತ್ತು.

Related posts

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಕಂದಾಯ ಇಲಾಖೆಯ ಜಿಲ್ಲಾಮಟ್ಟದ ಕ್ರೀಡಾಕೂಟ: ಹಗ್ಗಜಗ್ಗಾಟ ಹಾಗೂ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಬೆಳ್ತಂಗಡಿಗೆ ಪ್ರಶಸ್ತಿ

Suddi Udaya

ಮಡಂತ್ಯಾರು ಮೆಸ್ಕಾಂ ಇಲಾಖೆಯ ವತಿಯಿಂದ ಗೃಹ ಜ್ಯೋತಿ ಮರು ಪರಿಶೀಲನೆ‌

Suddi Udaya

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya
error: Content is protected !!