September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

ಕುವೆಟ್ಟು : ಬರಾಯ ನಿವಾಸಿ ರಾಜೇಶ್ ಎಂಬವರು ತನ್ನೆರಡು ಕಿಡ್ನಿ ತೊಂದರೆಯಿಂದ ಬಳಲುತಿದ್ದು ಇದನ್ನು ಮನಗಂಡು ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರು ಅವರ ಮನೆಗೆ ಭೇಟಿ ನೀಡಿ ರೂ. 15000/ ಮೊತ್ತದ ಚೆಕ್ಕನ್ನು ನೀಡಿ ಸಹಕರಿಸಿದರು.

Related posts

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ದೇವರ ಪ್ರಸಾದ ನೀಡಿ ಗೌರವಾರ್ಪಣೆ

Suddi Udaya

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

Suddi Udaya

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya
error: Content is protected !!