24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸಮಾಜ ಸೇವಕ, ಧಾರ್ಮಿಕ ಚಿಂತಕ, ಕರ್ನಾಟಕ ಸರಕಾರದ ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಇದರ ಮಾಜಿ ಸದಸ್ಯ,ಶ್ರೀ ಉಮಾಮಹೇಶ್ವರ ದೇವಸ್ಥಾನ, ಮರೋಡಿ ಇದರ ಆಡಳಿತ ಮೊಕ್ತೇಸರ, ತುಳು ಕೂಟ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಹೆಗ್ಗಡೆ ಸೇವಾ ಸಂಘ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಶ್ರೀ ವೀರಮಾರುತಿ ದೇವಸ್ಥಾನ ಕೋಟೆಬಾಗಿಲು ಮೂಡುಬಿದ್ರಿ ಇದರ ಮಾಜಿ ಆಡಳಿತ ಮೊಕ್ತೇಸರ, ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಇದರ ಉಪಾಧ್ಯಕ್ಷ, ಕೊಕ್ರಾಡಿ ಹೇರದಂಡಿ ಬಾಕ್ಯರು ಶ್ರೀ ಕೊಡಿಮಣಿತ್ತಾಯ ಬ್ರಹ್ಮಬೈದರ್ಕಳ ಗರಡಿ ಇದರ ಉಪಾಧ್ಯಕ್ಷರಾಗಿ ಸಮಾಜ ಸೇವೆ ಸ್ಲಲಿಸುತ್ತಿರುವ ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರನ್ನು ಗಣ್ಯರ ಉಪಸ್ಥಿಯಲ್ಲಿ ಆರ್ಯಭಟ-2024 ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya
error: Content is protected !!