ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸಮಾಜ ಸೇವಕ, ಧಾರ್ಮಿಕ ಚಿಂತಕ, ಕರ್ನಾಟಕ ಸರಕಾರದ ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಇದರ ಮಾಜಿ ಸದಸ್ಯ,ಶ್ರೀ ಉಮಾಮಹೇಶ್ವರ ದೇವಸ್ಥಾನ, ಮರೋಡಿ ಇದರ ಆಡಳಿತ ಮೊಕ್ತೇಸರ, ತುಳು ಕೂಟ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಹೆಗ್ಗಡೆ ಸೇವಾ ಸಂಘ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಶ್ರೀ ವೀರಮಾರುತಿ ದೇವಸ್ಥಾನ ಕೋಟೆಬಾಗಿಲು ಮೂಡುಬಿದ್ರಿ ಇದರ ಮಾಜಿ ಆಡಳಿತ ಮೊಕ್ತೇಸರ, ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಇದರ ಉಪಾಧ್ಯಕ್ಷ, ಕೊಕ್ರಾಡಿ ಹೇರದಂಡಿ ಬಾಕ್ಯರು ಶ್ರೀ ಕೊಡಿಮಣಿತ್ತಾಯ ಬ್ರಹ್ಮಬೈದರ್ಕಳ ಗರಡಿ ಇದರ ಉಪಾಧ್ಯಕ್ಷರಾಗಿ ಸಮಾಜ ಸೇವೆ ಸ್ಲಲಿಸುತ್ತಿರುವ ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರನ್ನು ಗಣ್ಯರ ಉಪಸ್ಥಿಯಲ್ಲಿ ಆರ್ಯಭಟ-2024 ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Related posts

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya
error: Content is protected !!