July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸಮಾಜ ಸೇವಕ, ಧಾರ್ಮಿಕ ಚಿಂತಕ, ಕರ್ನಾಟಕ ಸರಕಾರದ ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಇದರ ಮಾಜಿ ಸದಸ್ಯ,ಶ್ರೀ ಉಮಾಮಹೇಶ್ವರ ದೇವಸ್ಥಾನ, ಮರೋಡಿ ಇದರ ಆಡಳಿತ ಮೊಕ್ತೇಸರ, ತುಳು ಕೂಟ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಹೆಗ್ಗಡೆ ಸೇವಾ ಸಂಘ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಶ್ರೀ ವೀರಮಾರುತಿ ದೇವಸ್ಥಾನ ಕೋಟೆಬಾಗಿಲು ಮೂಡುಬಿದ್ರಿ ಇದರ ಮಾಜಿ ಆಡಳಿತ ಮೊಕ್ತೇಸರ, ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಇದರ ಉಪಾಧ್ಯಕ್ಷ, ಕೊಕ್ರಾಡಿ ಹೇರದಂಡಿ ಬಾಕ್ಯರು ಶ್ರೀ ಕೊಡಿಮಣಿತ್ತಾಯ ಬ್ರಹ್ಮಬೈದರ್ಕಳ ಗರಡಿ ಇದರ ಉಪಾಧ್ಯಕ್ಷರಾಗಿ ಸಮಾಜ ಸೇವೆ ಸ್ಲಲಿಸುತ್ತಿರುವ ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರನ್ನು ಗಣ್ಯರ ಉಪಸ್ಥಿಯಲ್ಲಿ ಆರ್ಯಭಟ-2024 ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Related posts

ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

Suddi Udaya
error: Content is protected !!