24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

ಬೆಳ್ತಂಗಡಿ : ಇಲ್ಲಿಯ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರಾಜೇಶ್ ರವರು ಪರಿಶೀಲನೆ ನಡೆಸಿದರು.

ನಂತರ ಕುಡಿಯಲು ಬಿಸಿ ನೀರು ಕೊಡುವುದು, ಹೋಟೆಲ್ ಗಳಲ್ಲಿ ಶುಚಿತ್ವ ಕಾಪಾಡುವುದು, ನಿಷೇದಿತ ಪ್ಲಾಸ್ಟಿಕ್ ಬಳಸದಂತೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ.ಪಂ. ಸಿಬಂದಿಗಳು ಜೊತೆಯಿದ್ದರು.

Related posts

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

Suddi Udaya

ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ

Suddi Udaya

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya
error: Content is protected !!