September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

ಬೆಳ್ತಂಗಡಿ : ಇಲ್ಲಿಯ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರಾಜೇಶ್ ರವರು ಪರಿಶೀಲನೆ ನಡೆಸಿದರು.

ನಂತರ ಕುಡಿಯಲು ಬಿಸಿ ನೀರು ಕೊಡುವುದು, ಹೋಟೆಲ್ ಗಳಲ್ಲಿ ಶುಚಿತ್ವ ಕಾಪಾಡುವುದು, ನಿಷೇದಿತ ಪ್ಲಾಸ್ಟಿಕ್ ಬಳಸದಂತೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ.ಪಂ. ಸಿಬಂದಿಗಳು ಜೊತೆಯಿದ್ದರು.

Related posts

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

Suddi Udaya

ಡಿ.21: ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕದಲ್ಲಿ ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
error: Content is protected !!