25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

ಬೆಳ್ತಂಗಡಿ : ಇಲ್ಲಿಯ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರಾಜೇಶ್ ರವರು ಪರಿಶೀಲನೆ ನಡೆಸಿದರು.

ನಂತರ ಕುಡಿಯಲು ಬಿಸಿ ನೀರು ಕೊಡುವುದು, ಹೋಟೆಲ್ ಗಳಲ್ಲಿ ಶುಚಿತ್ವ ಕಾಪಾಡುವುದು, ನಿಷೇದಿತ ಪ್ಲಾಸ್ಟಿಕ್ ಬಳಸದಂತೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ.ಪಂ. ಸಿಬಂದಿಗಳು ಜೊತೆಯಿದ್ದರು.

Related posts

ಬಳಂಜ: ಆನೆಪಿಲ ಚಂದ್ರಾವತಿಯಮ್ಮ ಅಸೌಖ್ಯದಿಂದ ನಿಧನ

Suddi Udaya

ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಉರುವಾಲುಪದವು: ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!