25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

ಬೆಳ್ತಂಗಡಿ: ಮಂಜೊಟ್ಟಿ ಜಾಮಿಯಾ ಮಸ್ಜಿದ್ ಜಮಲಾಬಾದ್ ಮಹಾಸಭೆಯಲ್ಲಿ 2024-26 ನೇ ಸಾಲಿನ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್, ಕೋಶಾಧಿಕಾರಿಯಾಗಿ ಅಲೀಮ್ ಮಂಜೊಟ್ಟಿ ಆಯ್ಕೆಯಾದರು.

ಜಾಮಿಯಾ ಮಸ್ಜಿದ್ ಜಮಲಾಬಾದ್ ಖತೀಬಾರದ ಅಬ್ದುಲ್ ಖಾದರ್ ಮಿಸ್ಬಾಹಿ ಇವರು ಗೌರವಾಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಉಪಾಧ್ಯಕ್ಷರಾಗಿ ಗಫೂರ್ ಸಾಹೇಬ್ ಇಂದಬೆಟ್ಟು ಹಾಗೂ ಸದಸ್ಯರಾಗಿ ಜಾಕೀರ್ ಹುಸೇನ್, ಸಾದಿಕ್ ಹುಸೇನ್, ಅಬ್ದುಲ್ ರಶೀದ್, ಜಾಹಿಮ್, ಮೊಹಮ್ಮದ್ ಅಷ್ಪಕ್, ಶಬ್ಬೀರ್ ಹುಸೇನ್, ಅಬ್ದುಲ್ ಮಜೀದ್ ಇವರನ್ನು ಆಯ್ಕೆ ಮಾಡಲಾಯಿತು.

Related posts

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ಫೆ.7-10: ಶಿಶಿಲ ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya
error: Content is protected !!