25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

ಮಡಂತ್ಯಾರು : ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡವು 4 ವರ್ಷಗಳನ್ನು ಪೂರೈಸಿ 5 ನೇ ವರ್ಷ ಕ್ಕೆ ಪಾದಾರ್ಪಣೆ ಗೈಯುವ ಸವಿನೆನಪಿಗಾಗಿ ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ್ ರಾವ್ ಪೇಜಾವರ ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರೂಪಾ ರವರು ಗಿಡ ನಾಟಿ ಮಾಡುವ ಮೂಲಕ ಶುಭಹಾರೈಸಿದರು.

ಮಡಂತ್ಯಾರು ವಲಯ ಮೇಲ್ವಿಚಾರಕ ವಸಂತ ಕುಮಾರ್ ರವರು ಮಾಹಿತಿ ಮಾರ್ಗದರ್ಶನ ನೀಡಿದರು. ಅರ್ಚಕರಾದ ಆದಿತ್ಯ, ಪಾರೆಂಕಿ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಕುಮಾರ್, ಸೇವಾ ಪ್ರತಿನಿಧಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶೌರ್ಯ ಸ್ವಯಂ ಸೇವಕ ಬಾಲಕೃಷ್ಣ ಹಾರಬೆ, ದಯಾನಂದ ಹಚ್ಚಬೆ, ದೀಪಕ್ ಹಾರಬೆ, ಸುಜೀತ್ ಕುಮಾರ್, ಜಯ ಪೂಜಾರಿ ಕುತ್ತಿನ, ಪುರುಷೋತ್ತಮ, ಮಾಧವ, ಶ್ರೀಮತಿ ಶೋಭಾ, ಶ್ರೀಮತಿ ಶಕುಂತಳಾ, ಬೇಬಿ, ಸತೀಶ್ ಆಚಾರ್ಯ ಗಿಡ ನಾಟಿ ಕಾರ್ಯಕ್ರಮದಲ್ಲಿ ಸಹಕರಿಸಿದರು.

Related posts

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

Suddi Udaya

ಡಿ.17: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಲಿಕ ನಿಷೇಧ

Suddi Udaya

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!