July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

ಕುವೆಟ್ಟು : ಶಾಲಾ ಮಕ್ಕಳು, ಕೆಲಸಕ್ಕೆ ತೆರಲುವ ಪ್ರಯಾಣಿಕರು ಸರಿಯಾಗಿ ಬಸ್ಸು ಇಲ್ಲದೆ ಬೆಳಗ್ಗಿನ ಹೊತ್ತಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜೂ. 24ರಂದು ಬೆಳಿಗ್ಗೆ ಸರಿಯಾಗಿ ಬಸ್ಸು ಇಲ್ಲದೆ ಮದ್ದಡ್ಕದಲ್ಲಿ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ದೃಶ್ಯ ಕಂಡುಬಂದಿದೆ.

ಶಾಲಾ ಮಕ್ಕಳಿಗೆ ಸರಿಯಾದ ಸಮಯಕ್ಕೆ ತರಗತಿಗೆ ತಲುಪಲೇಬೇಕಾದ ಅನಿವಾರ್ಯತೆ ಇದೆ. ವಿದ್ಯಾರ್ಥಿಗಳು, ಜನರು ಕಂಡ ಕಂಡ ವಾಹನವನ್ನು ಹತ್ತಿ ನೇತಾಡಿಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸರಿಯಾದ ಸಮಯಕ್ಕೆ ಬಸ್ಸುಗಳು ಬರುತ್ತಿಲ್ಲ ಮದ್ದಡ್ಕ ಗ್ರಾಮೀಣ ಪ್ರದೇಶವಾದ್ದರಿಂದ ಕೆಲವೇ ಕೆಲವು ಬಸ್ಸುಗಳು ನಿಲುಗಡೆ ಇದೆ. ಈ ಮಳೆಗಾಲದ ಸಂದರ್ಭದಲ್ಲಿ ಬಾರಿ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಮುಂದಿನ ದಿನಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಇತ್ತ ಕಡೆ ಗಮನ ಹರಿಸಬೇಕಾಗಿ ಗ್ರಾಮೀಣ ಪ್ರದೇಶದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರಿಟ್ ಪಿಟಿಷನ್ ವಜಾ

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!