23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

ಕುವೆಟ್ಟು : ಶಾಲಾ ಮಕ್ಕಳು, ಕೆಲಸಕ್ಕೆ ತೆರಲುವ ಪ್ರಯಾಣಿಕರು ಸರಿಯಾಗಿ ಬಸ್ಸು ಇಲ್ಲದೆ ಬೆಳಗ್ಗಿನ ಹೊತ್ತಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜೂ. 24ರಂದು ಬೆಳಿಗ್ಗೆ ಸರಿಯಾಗಿ ಬಸ್ಸು ಇಲ್ಲದೆ ಮದ್ದಡ್ಕದಲ್ಲಿ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ದೃಶ್ಯ ಕಂಡುಬಂದಿದೆ.

ಶಾಲಾ ಮಕ್ಕಳಿಗೆ ಸರಿಯಾದ ಸಮಯಕ್ಕೆ ತರಗತಿಗೆ ತಲುಪಲೇಬೇಕಾದ ಅನಿವಾರ್ಯತೆ ಇದೆ. ವಿದ್ಯಾರ್ಥಿಗಳು, ಜನರು ಕಂಡ ಕಂಡ ವಾಹನವನ್ನು ಹತ್ತಿ ನೇತಾಡಿಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸರಿಯಾದ ಸಮಯಕ್ಕೆ ಬಸ್ಸುಗಳು ಬರುತ್ತಿಲ್ಲ ಮದ್ದಡ್ಕ ಗ್ರಾಮೀಣ ಪ್ರದೇಶವಾದ್ದರಿಂದ ಕೆಲವೇ ಕೆಲವು ಬಸ್ಸುಗಳು ನಿಲುಗಡೆ ಇದೆ. ಈ ಮಳೆಗಾಲದ ಸಂದರ್ಭದಲ್ಲಿ ಬಾರಿ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಮುಂದಿನ ದಿನಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಇತ್ತ ಕಡೆ ಗಮನ ಹರಿಸಬೇಕಾಗಿ ಗ್ರಾಮೀಣ ಪ್ರದೇಶದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್ ಘೋಷಣೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ಇಂಗ್ಲಿಷ್ ಮತ್ತು ಸಮಾಜಶಾಸ್ತ್ರ ವಿಷಯಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya
error: Content is protected !!