July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ .ಎಸ್ ಯಡ್ಡಿಯೂರಪ್ಪ ಅವರನ್ನು ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಹಾಗೂ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಹಾಗೂ ಕಾರ್ಯಕರ್ತರು ಆತ್ಮಿಯವಾಗಿ ಗೌರವಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್, ಪ್ರಮುಖರಾದ ಕೊರಗಪ್ಪ ನಾಯ್ಕ, ಸೀತರಾಮ್ ಬೆಳಾಲು, ಪ್ರೀತಮ್ ಧರ್ಮಸ್ಥಳ, ಬಾಲಕೃಷ್ಣ ಗೌಡ, ಮೊಗ್ರು, ಯಶವಂತ್ ಡೆಚ್ಚಾರು, ಜಯಂತ್ ಗೌಡ,ಹರೀಶ್ ಕಳೆಂಜ, ಸುಪ್ರಿತ್ ಜೈನ್ ಅಳದಂಗಡಿ, ವಿದ್ಯಾ ಶ್ರೀನಿವಾಸ್, ಪೂರ್ಣಿಮಾ, ಧನಲಕ್ಷ್ಮಿ ಜನಾರ್ಧನ್, ಗಿರೀಶ್ ಗೌಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

Suddi Udaya

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya
error: Content is protected !!