July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೂ.24 ರಂದು ಸೋಮವಾರ ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ಬಳಿಕ ದೇವಾಲಯದಲ್ಲಿ ಧರ್ಮಾಧಿಕಾರಿಗಳು ಯಡಿಯೂರಪ್ಪನವರನ್ನು ಗೌರವಿಸಿದರು‌.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಧರ್ಮಸ್ಥಳ ದೇವಸ್ಥಾನದ ಮ್ಯಾನೇಜರ್ ಪಾರ್ಶನಾಥ್, ಧರ್ಮಸ್ಥಳದ ಪಿ.ಎಸ್.ಕೃಷ್ಣ ಸಿಂಗ್ ಜೊತೆಯಲ್ಲಿದ್ದರು.

Related posts

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya
error: Content is protected !!