ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya

ಕಳೆಂಜ: ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿ ಇದರ ಧರ್ಮದಶಿಗಳಾದ ಹರೀಶ್ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಪತ್ನಿ ಸಮೇತ ಆಗಮಿಸಿ, ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ಗೋಶಾಲೆಯ ಗೊಗ್ರಾಸಕ್ಕಾಗಿ 25,000 /- ರೂಗಳನ್ನು ನಂದಗೋಕುಲ ಗೋಶಾಲೆ ಅಧ್ಯಕ್ಷರಾದ ಡಾ. ದಯಾಕರ ಮುಖಾಂತರ ಗೋಶಾಲೆಗೆ ನೀಡಿದ್ದಾರೆ.

Leave a Comment

error: Content is protected !!