24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

ಕಳೆಂಜ: ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿ ಇದರ ಧರ್ಮದಶಿಗಳಾದ ಹರೀಶ್ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಪತ್ನಿ ಸಮೇತ ಆಗಮಿಸಿ, ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ಗೋಶಾಲೆಯ ಗೊಗ್ರಾಸಕ್ಕಾಗಿ 25,000 /- ರೂಗಳನ್ನು ನಂದಗೋಕುಲ ಗೋಶಾಲೆ ಅಧ್ಯಕ್ಷರಾದ ಡಾ. ದಯಾಕರ ಮುಖಾಂತರ ಗೋಶಾಲೆಗೆ ನೀಡಿದ್ದಾರೆ.

Related posts

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya
error: Content is protected !!