July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆದ್ದುವಿನಿಂದ ನರ್ಸರಿ, ಕಂಬಳದಡ್ಡ, ಕೊಡಂಗೆ, ಎಲ್ದಕ್ಕಕ್ಕೆ ಹಾದು ಹೋಗುವ ರಸ್ತೆಯನ್ನು ಮಾರ್ನಿಂಗ್ ಕ್ರಿಕೆಟ್ಸರ್ಸ್ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ಸ್ಥಳಿಯರ ಸಹಕಾರದಿಂದ ಕಳೆ ಗಿಡಗಂಟಿಗಳನ್ನು ತೆಗೆದು, ಚರಂಡಿ ದುರಸ್ತಿಗೊಳಿಸಲಾಯಿತು.

ಕಳೆದ ಹಲವಾರು ವರ್ಷಗಳಿಂದ ಕಳೆಗಿಡಗಂಟಿಗಳು ಬೆಳೆದು ಪೊದೆಗಳಾಗಿ ಮಾರ್ಪಟ್ಟಿತು. ಕೆಳವಂತು ಗಿಡಗಳು ರಸ್ತೆಗೆ ಬಾಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಮಾರ್ನಿಂಗ್ ಕ್ರಿಕೆಟರ್ಸ್ ಹಾಗೂ ಸ್ಥಳಿಯರು 40 ಮಂದಿ ಸೇರಿ ಸುಮಾರು 2 ಕಿ.ಮೀ ದುರಸ್ತಿ ಕಾರ್ಯ ಕೈಗೊಂಡು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

ಜೆಸಿಬಿ ಬಳಸಿ ಚರಂಡಿ ದುರಸ್ಥಿಗೊಳಿಸಲಾಯಿತು. ಪಂಚಾಯತ್ ಹಾಗೂ ಅರಣ್ಯ ಇಲಾಖೆಯವರು ಸಹಕರಿಸಿದರು.

Related posts

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!