24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

ತೆಂಕಕಾರಂದೂರು: ಕಳೆದ ಕೆಲ ಸಮಯದ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಪ್ರಮಾಣದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ತೆಂಕಕಾರಂದೂರು ಗ್ರಾಮದ ಹಿಬರೋಡಿ ಮನೆಯ ಹರೀಶ್ ಅವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ರೂ. 25 ಸಾವಿರ ಮೊತ್ತವನ್ನು ಸಿಎ ಬ್ಯಾಂಕ್ ನ ಅಧ್ಯಕ್ಷ ರಾಕೇಶ್ ಹೆಗ್ಡೆ ಹಸ್ತಾಂತರಿಸಿದರು.

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೆಲ ಸಮಯ ಆಸ್ಪತ್ರೆಯಲ್ಲಿದ್ದರು. ಸುಮಾರು 8 ಶಸ್ತ್ರಚಿಕಿತ್ಸೆ ಕೂಡ ಆಗಿದ್ದು ಅರ್ಥಿಕವಾಗಿ‌ ಸಮಸ್ಯೆಯನ್ನು ಹರೀಶ್ ಕುಟುಂಬ ಎದುರಿಸುತ್ತಿದೆ.

ಈ ಸಂದರ್ಭದಲ್ಲಿ ಸಿಎ ಬ್ಯಾಂಕಿನ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ನಿರ್ದೇಶಕರಾದ ವಿಶ್ವನಾಥ ಹೊಳ್ಳ,ದೇವಿಪ್ರಸಾದ್ ಶೆಟ್ಟಿ, ಹೇಮಂತ್ ಕಟ್ಟೆ, ದಿನೇಶ್ ಪಿ‌.ಕೆ, ಕೊರಗಪ್ಪ, ಮಮತಾ ಪೂಜಾರಿ ಹಾಗೂ ಶರತ್ ಕಾಡಬಾಗಿಲು ಉಪಸ್ಥಿತರಿದ್ದರು.

Related posts

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya
error: Content is protected !!