September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

ತೆಂಕಕಾರಂದೂರು: ಕಳೆದ ಕೆಲ ಸಮಯದ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಪ್ರಮಾಣದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ತೆಂಕಕಾರಂದೂರು ಗ್ರಾಮದ ಹಿಬರೋಡಿ ಮನೆಯ ಹರೀಶ್ ಅವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ರೂ. 25 ಸಾವಿರ ಮೊತ್ತವನ್ನು ಸಿಎ ಬ್ಯಾಂಕ್ ನ ಅಧ್ಯಕ್ಷ ರಾಕೇಶ್ ಹೆಗ್ಡೆ ಹಸ್ತಾಂತರಿಸಿದರು.

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೆಲ ಸಮಯ ಆಸ್ಪತ್ರೆಯಲ್ಲಿದ್ದರು. ಸುಮಾರು 8 ಶಸ್ತ್ರಚಿಕಿತ್ಸೆ ಕೂಡ ಆಗಿದ್ದು ಅರ್ಥಿಕವಾಗಿ‌ ಸಮಸ್ಯೆಯನ್ನು ಹರೀಶ್ ಕುಟುಂಬ ಎದುರಿಸುತ್ತಿದೆ.

ಈ ಸಂದರ್ಭದಲ್ಲಿ ಸಿಎ ಬ್ಯಾಂಕಿನ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ನಿರ್ದೇಶಕರಾದ ವಿಶ್ವನಾಥ ಹೊಳ್ಳ,ದೇವಿಪ್ರಸಾದ್ ಶೆಟ್ಟಿ, ಹೇಮಂತ್ ಕಟ್ಟೆ, ದಿನೇಶ್ ಪಿ‌.ಕೆ, ಕೊರಗಪ್ಪ, ಮಮತಾ ಪೂಜಾರಿ ಹಾಗೂ ಶರತ್ ಕಾಡಬಾಗಿಲು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಜೊತೆಯಲ್ಲಿದ್ದ ಕಾಶಿಪಟ್ಣದ ಇಬ್ರಾಹಿಂ ಲತೀಫ್ ಬಂಧನ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಬೆಳ್ತಂಗಡಿ: ಸೇವಾಪ್ರತಿನಿಧಿಗಳ ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವದ ಸಂಭ್ರಮಾಚರಣೆ

Suddi Udaya
error: Content is protected !!