July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

ತೆಂಕಕಾರಂದೂರು: ಕಳೆದ ಕೆಲ ಸಮಯದ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಪ್ರಮಾಣದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ತೆಂಕಕಾರಂದೂರು ಗ್ರಾಮದ ಹಿಬರೋಡಿ ಮನೆಯ ಹರೀಶ್ ಅವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ರೂ. 25 ಸಾವಿರ ಮೊತ್ತವನ್ನು ಸಿಎ ಬ್ಯಾಂಕ್ ನ ಅಧ್ಯಕ್ಷ ರಾಕೇಶ್ ಹೆಗ್ಡೆ ಹಸ್ತಾಂತರಿಸಿದರು.

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೆಲ ಸಮಯ ಆಸ್ಪತ್ರೆಯಲ್ಲಿದ್ದರು. ಸುಮಾರು 8 ಶಸ್ತ್ರಚಿಕಿತ್ಸೆ ಕೂಡ ಆಗಿದ್ದು ಅರ್ಥಿಕವಾಗಿ‌ ಸಮಸ್ಯೆಯನ್ನು ಹರೀಶ್ ಕುಟುಂಬ ಎದುರಿಸುತ್ತಿದೆ.

ಈ ಸಂದರ್ಭದಲ್ಲಿ ಸಿಎ ಬ್ಯಾಂಕಿನ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ನಿರ್ದೇಶಕರಾದ ವಿಶ್ವನಾಥ ಹೊಳ್ಳ,ದೇವಿಪ್ರಸಾದ್ ಶೆಟ್ಟಿ, ಹೇಮಂತ್ ಕಟ್ಟೆ, ದಿನೇಶ್ ಪಿ‌.ಕೆ, ಕೊರಗಪ್ಪ, ಮಮತಾ ಪೂಜಾರಿ ಹಾಗೂ ಶರತ್ ಕಾಡಬಾಗಿಲು ಉಪಸ್ಥಿತರಿದ್ದರು.

Related posts

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!