July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್ ನ್ನು ಬರೆದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡುತ್ತಿದ್ದಾರೆ.

ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೆಡಿಗಳ ವಿರುದ್ಧ ಕಾರಣೀಕ ಶಕ್ತಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ಊರಿನ ಪ್ರಮುಖರು ಸೇರಿ ಪ್ರಾರ್ಥನೆ ಸಲ್ಲಿಸಿದರು.

Related posts

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮುಂಡಾಜೆ: ಜಿ.ಎನ್.ಭಿಡೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!