25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

ಇಂದಬೆಟ್ಟು: ಇಂದಬೆಟ್ಟು ಪರಿಯಾರ ಮನೆ ನಿವಾಸಿ ಶ್ರೀನಿವಾಸ ಮಲೆಕುಡಿಯ (40 ವ) ರವರು ರಕ್ತದೊತ್ತಡ ಹೆಚ್ಚಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಜೂ.24 ರಂದು ನಿಧನರಾದರು.

ಇವರು ಶಿಶಿಲ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಅಡುಗೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ತಾಯಿ ಚಂಪಾ, ಸಹೋದರಿಯರು, ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ಡಿ. 06: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಾರ್ಯ, ತೆಕ್ಕಾರು, ಇಳಂತಿಲ, ಬಂದಾರುನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya
error: Content is protected !!