24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

ಇಂದಬೆಟ್ಟು: ಇಂದಬೆಟ್ಟು ಪರಿಯಾರ ಮನೆ ನಿವಾಸಿ ಶ್ರೀನಿವಾಸ ಮಲೆಕುಡಿಯ (40 ವ) ರವರು ರಕ್ತದೊತ್ತಡ ಹೆಚ್ಚಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಜೂ.24 ರಂದು ನಿಧನರಾದರು.

ಇವರು ಶಿಶಿಲ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಅಡುಗೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ತಾಯಿ ಚಂಪಾ, ಸಹೋದರಿಯರು, ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!