25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

ಇಂದಬೆಟ್ಟು: ಇಂದಬೆಟ್ಟು ಪರಿಯಾರ ಮನೆ ನಿವಾಸಿ ಶ್ರೀನಿವಾಸ ಮಲೆಕುಡಿಯ (40 ವ) ರವರು ರಕ್ತದೊತ್ತಡ ಹೆಚ್ಚಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಜೂ.24 ರಂದು ನಿಧನರಾದರು.

ಇವರು ಶಿಶಿಲ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಅಡುಗೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ತಾಯಿ ಚಂಪಾ, ಸಹೋದರಿಯರು, ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಬೆಳ್ತಂಗಡಿ ಮಾಸ್ಟರ್‍ಸ್ ಕೋಚಿಂಗ್ ಕ್ಲಾಸ್ ಶೇ 88.5 ಫಲಿತಾಂಶ

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya
error: Content is protected !!