23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

ಇಂದಬೆಟ್ಟು: ಇಂದಬೆಟ್ಟು ಪರಿಯಾರ ಮನೆ ನಿವಾಸಿ ಶ್ರೀನಿವಾಸ ಮಲೆಕುಡಿಯ (40 ವ) ರವರು ರಕ್ತದೊತ್ತಡ ಹೆಚ್ಚಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಜೂ.24 ರಂದು ನಿಧನರಾದರು.

ಇವರು ಶಿಶಿಲ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಅಡುಗೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ತಾಯಿ ಚಂಪಾ, ಸಹೋದರಿಯರು, ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ

Suddi Udaya

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya
error: Content is protected !!