25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

ಉಜಿರೆ: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ ಮರ ಬಿದ್ದ ಪರಿಣಾಮ ರಿಕ್ಷಾ ಚಾಲಕರಾದ ಉಜಿರೆ ಹಳೆಪೇಟೆಯ ರತ್ನಾಕರ ಹಾಗೂ ಇನ್ನಿತರರು ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಗಾಯಳುಗಳ ಆರೋಗ್ಯವನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಬರಮೇಲು, ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಉಜಿರೆ ಮಹಾ ಶಕ್ತಿಕೇಂದ್ರ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಉಜಿರೆ ಗ್ರಾ.ಪಂ ಸದಸ್ಯೆ ಶಶಿಕಲಾ, ರವಿ ಚಕ್ಕಿತ್ತಾಯ, ಜಯಪ್ರಕಾಶ್ ಶೆಟ್ಟಿ ಜೊತೆಗಿದ್ದರು.

Related posts

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya

103 ವರ್ಷದ ಪಾರ್ವತಮ್ಮ ರಿಂದ ಧಮ೯ಸ್ಥಳಕ್ಕೆ ಪಾದಯಾತ್ರೆ: ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿಗೆ ‌ಸಾವ೯ಜನಿಕರ ಮೆಚ್ಚುಗೆ

Suddi Udaya
error: Content is protected !!