September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

ಉಜಿರೆ: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ ಮರ ಬಿದ್ದ ಪರಿಣಾಮ ರಿಕ್ಷಾ ಚಾಲಕರಾದ ಉಜಿರೆ ಹಳೆಪೇಟೆಯ ರತ್ನಾಕರ ಹಾಗೂ ಇನ್ನಿತರರು ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಗಾಯಳುಗಳ ಆರೋಗ್ಯವನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಬರಮೇಲು, ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಉಜಿರೆ ಮಹಾ ಶಕ್ತಿಕೇಂದ್ರ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಉಜಿರೆ ಗ್ರಾ.ಪಂ ಸದಸ್ಯೆ ಶಶಿಕಲಾ, ರವಿ ಚಕ್ಕಿತ್ತಾಯ, ಜಯಪ್ರಕಾಶ್ ಶೆಟ್ಟಿ ಜೊತೆಗಿದ್ದರು.

Related posts

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಗಾಳಿ-ಮಳೆ: ಬೃಹತ್ ಮರ ಉರುಳಿ ಬಿದ್ದು, ಅಡಕೆ ಗಿಡಗಳು ಧರಾಶಾಹಿ

Suddi Udaya

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!