September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆಯು ಚುನಾವಣೆ ಪ್ರಕ್ರಿಯೆ ಮೂಲಕ ನಡೆಯಿತು.

ಚುನಾವಣೆ ಬಳಿಕ ಶಾಲಾ ನಾಯಕನಾಗಿ ಪ್ರಮಿತ್ 10ನೇ ತರಗತಿ ಆಯ್ಕೆ ಗೊಂಡರು. ಶಾಲಾ ಉಪ ನಾಯಕಿಯಾಗಿ ಹುನೈದ 9 ನೇ ತರಗತಿ ಆಯ್ಕೆಗೊಂಡರು.


ಬಳಿಕ ಕ್ರೀಡಾ ಇಲಾಖೆ ಸಚಿವರಾಗಿ ಪ್ರತೀಕ್ 10 ನೇ ತರಗತಿ, ಆರೋಗ್ಯ ಇಲಾಖೆ ಸಚಿವರಾಗಿ ಪ್ರೀತಂ 10 ನೇ ತರಗತಿ ,ಸಾಂಸ್ಕೃತಿಕ ಇಲಾಖೆ ಸಚಿವರಾಗಿ ಹೇಮಂತ್ 10ನೇ ತರಗತಿ, ಶಿಕ್ಷಣ ಇಲಾಖೆ ಸಚಿವರಾಗಿ ಯಶ್ವಿನ್ 10 ನೇ ತರಗತಿ ಆಯ್ಕೆಗೊಂಡರು.ಜೊತೆಗೆ ವಿರೋಧ ಪಕ್ಷದ ನಾಯಕರಾಗಿ ಸಹನ 9 ನೇ ತರಗತಿ ಆಯ್ಕೆ ಗೊಂಡರು.ಸಭಾಪತಿಗಳಾಗಿ ನಿಧಿ ,9 ನೇ ತರಗತಿ ಆಯ್ಕೆ ಗೊಂಡರು.
ಆಯ್ಕೆ ಪ್ರಕ್ರಿಯೆಗಳನ್ನು ಶಾಲಾ ಮುಖ್ಯ ಶಿಕ್ಷಕಿ ಹಾಗು ಶಿಕ್ಷಕ ವೃಂದದವ ರ ನೇತೃತ್ವ ನಲ್ಲಿ ನಡೆಸಲಾಯಿತು.

Related posts

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ನಾರಾವಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya
error: Content is protected !!