ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ಕಲ್ಮಂಜ : ಶ್ರೀ ಸತ್ಯನಾರಾಯಣ ಭಜನಾ ಮಂಡಳಿ (ರಿ.) ನಿಡಿಗಲ್, ಕಲ್ಮಂಜ ಇದರ ನೂತನ ಸಮಿತಿಯನ್ನು ಶ್ರೀ ಸತ್ಯನಾರಾಯಣ ಭಜನಾ ಮಂದಿರ ಸೇವಾ ಟ್ರಸ್ಟ್ ಇದರ ಸಮ್ಮುಖದಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಶಶಿಧರ್ ಎಂ. ಕಲ್ಮಂಜ, ಉಪಾಧ್ಯಕ್ಷರಾಗಿ ಕಿರಣ್ ಎನ್. ಸಂಗಮ್, ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ಕುಮಾರ್ ಅಕ್ಷಯನಗರ, ಜತೆ ಕಾರ್ಯದರ್ಶಿಗಳಾಗಿ ಶ್ರೀಧರ ಮಡಿವಾಳ ಪಿಲತ್ತಬೆಟ್ಟು, ಮುಕೇಶ್ ಗೌಡ ಭೂತಲೆಮಾರು, ಕೋಶಾಧಿಕಾರಿಯಾಗಿ ಧನರಾಜ್ ನಿಡಿಗಲ್ ಮಜಲ್, ಅರ್ಚಕರಾಗಿ ವಿಶ್ವನಾಥ್ ಭಟ್, ಸಮಿತಿ ಸದಸ್ಯರುಗಳಾಗಿ ಕರುಣಾಕರ ಆಚಾರ್ಯ ನಿಡಿಗಲ್, ಬಾಲಪ್ಪ ಟಿ. ಭೂತಲೆಮಾರು, ವಸಂತ ಮಡಿವಾಳ ನಿಡಿಗಲ್ ಮಜಲ್, ರಘು ಟಿ. ಭೂತಲೆಮಾರು, ವಿಜಯಕುಮಾರ್ ನಿಡಿಗಲ್ ಮಜಲ್, ಸುಧಾಕರ್ ಎಂ., ನಿಡಿಗಲ್ ಮಜಲ್, ಸುಧೀರ್ ಎಲ್. ಅಂಕೋಣಿಮಾರು, ಕುಮಾರನಾಥ ಶೆಟ್ಟಿ, ಆದರ್ಶ ನಗರ, ಹರೀಶ್ ಎಂ., ನಿಡಿಗಲ್ ಮಜಲ್, ಹರೀಶ್ ದೇವಾಡಿಗ, ನಿಡಿಗಲ್, ವರದರಾಜ, ನಿಡಿಗಲ್ ಮಜಲ್, ದೀಕ್ಷಿತ್ ಎಂ. ನಿಡಿಗಲ್ ಮಜಲ್ ಆಯ್ಕೆಯಾದರು.

    Leave a Comment

    error: Content is protected !!