September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

ಕಲ್ಮಂಜ : ಶ್ರೀ ಸತ್ಯನಾರಾಯಣ ಭಜನಾ ಮಂಡಳಿ (ರಿ.) ನಿಡಿಗಲ್, ಕಲ್ಮಂಜ ಇದರ ನೂತನ ಸಮಿತಿಯನ್ನು ಶ್ರೀ ಸತ್ಯನಾರಾಯಣ ಭಜನಾ ಮಂದಿರ ಸೇವಾ ಟ್ರಸ್ಟ್ ಇದರ ಸಮ್ಮುಖದಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಶಶಿಧರ್ ಎಂ. ಕಲ್ಮಂಜ, ಉಪಾಧ್ಯಕ್ಷರಾಗಿ ಕಿರಣ್ ಎನ್. ಸಂಗಮ್, ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ಕುಮಾರ್ ಅಕ್ಷಯನಗರ, ಜತೆ ಕಾರ್ಯದರ್ಶಿಗಳಾಗಿ ಶ್ರೀಧರ ಮಡಿವಾಳ ಪಿಲತ್ತಬೆಟ್ಟು, ಮುಕೇಶ್ ಗೌಡ ಭೂತಲೆಮಾರು, ಕೋಶಾಧಿಕಾರಿಯಾಗಿ ಧನರಾಜ್ ನಿಡಿಗಲ್ ಮಜಲ್, ಅರ್ಚಕರಾಗಿ ವಿಶ್ವನಾಥ್ ಭಟ್, ಸಮಿತಿ ಸದಸ್ಯರುಗಳಾಗಿ ಕರುಣಾಕರ ಆಚಾರ್ಯ ನಿಡಿಗಲ್, ಬಾಲಪ್ಪ ಟಿ. ಭೂತಲೆಮಾರು, ವಸಂತ ಮಡಿವಾಳ ನಿಡಿಗಲ್ ಮಜಲ್, ರಘು ಟಿ. ಭೂತಲೆಮಾರು, ವಿಜಯಕುಮಾರ್ ನಿಡಿಗಲ್ ಮಜಲ್, ಸುಧಾಕರ್ ಎಂ., ನಿಡಿಗಲ್ ಮಜಲ್, ಸುಧೀರ್ ಎಲ್. ಅಂಕೋಣಿಮಾರು, ಕುಮಾರನಾಥ ಶೆಟ್ಟಿ, ಆದರ್ಶ ನಗರ, ಹರೀಶ್ ಎಂ., ನಿಡಿಗಲ್ ಮಜಲ್, ಹರೀಶ್ ದೇವಾಡಿಗ, ನಿಡಿಗಲ್, ವರದರಾಜ, ನಿಡಿಗಲ್ ಮಜಲ್, ದೀಕ್ಷಿತ್ ಎಂ. ನಿಡಿಗಲ್ ಮಜಲ್ ಆಯ್ಕೆಯಾದರು.

    Related posts

    ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

    Suddi Udaya

    ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

    Suddi Udaya

    ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

    Suddi Udaya

    ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

    Suddi Udaya

    ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

    Suddi Udaya

    ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

    Suddi Udaya
    error: Content is protected !!