July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

ಕಲ್ಮಂಜ : ಶ್ರೀ ಸತ್ಯನಾರಾಯಣ ಭಜನಾ ಮಂಡಳಿ (ರಿ.) ನಿಡಿಗಲ್, ಕಲ್ಮಂಜ ಇದರ ನೂತನ ಸಮಿತಿಯನ್ನು ಶ್ರೀ ಸತ್ಯನಾರಾಯಣ ಭಜನಾ ಮಂದಿರ ಸೇವಾ ಟ್ರಸ್ಟ್ ಇದರ ಸಮ್ಮುಖದಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಶಶಿಧರ್ ಎಂ. ಕಲ್ಮಂಜ, ಉಪಾಧ್ಯಕ್ಷರಾಗಿ ಕಿರಣ್ ಎನ್. ಸಂಗಮ್, ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ಕುಮಾರ್ ಅಕ್ಷಯನಗರ, ಜತೆ ಕಾರ್ಯದರ್ಶಿಗಳಾಗಿ ಶ್ರೀಧರ ಮಡಿವಾಳ ಪಿಲತ್ತಬೆಟ್ಟು, ಮುಕೇಶ್ ಗೌಡ ಭೂತಲೆಮಾರು, ಕೋಶಾಧಿಕಾರಿಯಾಗಿ ಧನರಾಜ್ ನಿಡಿಗಲ್ ಮಜಲ್, ಅರ್ಚಕರಾಗಿ ವಿಶ್ವನಾಥ್ ಭಟ್, ಸಮಿತಿ ಸದಸ್ಯರುಗಳಾಗಿ ಕರುಣಾಕರ ಆಚಾರ್ಯ ನಿಡಿಗಲ್, ಬಾಲಪ್ಪ ಟಿ. ಭೂತಲೆಮಾರು, ವಸಂತ ಮಡಿವಾಳ ನಿಡಿಗಲ್ ಮಜಲ್, ರಘು ಟಿ. ಭೂತಲೆಮಾರು, ವಿಜಯಕುಮಾರ್ ನಿಡಿಗಲ್ ಮಜಲ್, ಸುಧಾಕರ್ ಎಂ., ನಿಡಿಗಲ್ ಮಜಲ್, ಸುಧೀರ್ ಎಲ್. ಅಂಕೋಣಿಮಾರು, ಕುಮಾರನಾಥ ಶೆಟ್ಟಿ, ಆದರ್ಶ ನಗರ, ಹರೀಶ್ ಎಂ., ನಿಡಿಗಲ್ ಮಜಲ್, ಹರೀಶ್ ದೇವಾಡಿಗ, ನಿಡಿಗಲ್, ವರದರಾಜ, ನಿಡಿಗಲ್ ಮಜಲ್, ದೀಕ್ಷಿತ್ ಎಂ. ನಿಡಿಗಲ್ ಮಜಲ್ ಆಯ್ಕೆಯಾದರು.

    Related posts

    ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

    Suddi Udaya

    ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ:ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಸಂತಾಪ

    Suddi Udaya

    ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

    Suddi Udaya

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

    Suddi Udaya

    ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

    Suddi Udaya

    ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

    Suddi Udaya
    error: Content is protected !!