26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಕಾರ್ಯಕ್ರಮದ ಅಂಗವಾಗಿ ಗರ್ಡಾಡಿ ಗ್ರಾಮದ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನೆಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ, ಸದಸ್ಯ ಯೋಗಿಶ್ ಭಟ್, ಕೃಷ್ಣಪ್ಪ ಬಂಗಟ, ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಬೂತ್ ಸಮಿತಿಯ ಅಧ್ಯಕ್ಷ ದಿನೇಶ್, ಕಾರ್ಯದರ್ಶಿಗಳಾದ ಯಾದವ ಕೋಟ್ಯಾನ್, ರೋಹಿತ್ ಗೌಡ, ಪ್ರವೀಣ್ ಕೊಡಿಯೆಲು, ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಸುಭ್ರಮಣ್ಯ ಭಟ್, ಪ್ರಮುಖರಾದ ರಾಜೇಶ್ ಆಚಾರ್ಯ, ಶ್ರೀಧರ ಗೌಡ, ಯುವ ಮೋರ್ಚಾ ಸಂಚಾಲಕ ಸಂತೋಷ್ ಶೆಟ್ಟಿ ನಂದಿಬೆಟ್ಟ, ಸುರೇಶ್ ಶೆಟ್ಟಿ ಬೊಳ್ಳಾಜೆ, ಸುರೇಶ್ ಮಂಡಿಜೆ, ಕೇಶವ ಮಂಡಿಜೆ, ಧರ್ಣಪ್ಪ ಮೂಲ್ಯ, ಆನಂದ ಮುಗೇರಡ್ಕ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

Suddi Udaya

ಮಚ್ಚಿನ: ಮನೆಗೆ ಮರ ಬಿದ್ದು ಹಾನಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya
error: Content is protected !!