ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ : ಇಲ್ಲಿಯ ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ (49ವ) ರವರು ಜೂ.25 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಬೆಳ್ತಂಗಡಿ ಫೇಟೆಯಲ್ಲಿ ಹಲವು ವರ್ಷಗಳಿಂದ ಕಲ್ಲಂಗಡಿ ವ್ಯಾಪಾರ ನಡೆಸುತ್ತಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!