22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಇಲ್ಲಿಯ ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ (49ವ) ರವರು ಜೂ.25 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಬೆಳ್ತಂಗಡಿ ಫೇಟೆಯಲ್ಲಿ ಹಲವು ವರ್ಷಗಳಿಂದ ಕಲ್ಲಂಗಡಿ ವ್ಯಾಪಾರ ನಡೆಸುತ್ತಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್ ಪೂಜಾರಿಗೆ 619 ಅಂಕ

Suddi Udaya

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಜೇಸಿ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ: ಸ್ಥಾಪಕ ಚೇರ್ಮನ್ ಆಗಿ ಅಭಿನಂದನ್ ಹರೀಶ್ ಪದ ಸ್ವೀಕಾರ

Suddi Udaya

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya
error: Content is protected !!