25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

ಬೆಳ್ತಂಗಡಿ: ಇತ್ತಿಚೆಗೆ ಗುರುವಾಯನಕೆರೆಯಲ್ಲಿ ಬಸ್ಸು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಸಂತೆಕಟ್ಟೆ ಹೂವಿನ ವ್ಯಾಪರಿ ಶಿವರಾಮ್ ರವರಿಗೆ ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ 53,011 ವೈದ್ಯಕೀಯ ನೆರವನ್ನು ಶಿವರಾಮ್ ಅವರ ಹೆತ್ತರವರಿಗೆ ಮನೆಯಲ್ಲಿ ಹಸ್ತರಿಸಲಾಯಿತು.

ಶಿವರಾಮ್ ಅವರು ಬೆಳ್ತಂಗಡಿಯಲ್ಲಿ ಹೂವಿನ ವ್ಯಾಪಾರವನ್ನು ನಡೆಸುತ್ತಿದ್ದರು. ಕಳೆದ ಹಲವು ವರ್ಷಗಳಿಂದ ಕೆಇಬಿ ಭಾಸ್ಕರ್ ಗುರುಸ್ವಾಮಿ ಅವರೊಂದಿಗೆ ಶಬರಿಮಲೆ ಅಯ್ಯಪ್ಪ‌ ಸ್ವಾಮಿ ದರ್ಶನ ಮಾಡಿಕೊಂಡು ಬರುತ್ತಿದ್ದರು.

ಈ ಸಂದರ್ಭದಲ್ಲಿ ಸಂತೋಷ್ ಕಟ್ಟೆ, ಮಂಜುನಾಥ್ ಉಜಿರೆ , ಜಗನ್ನಾಥ್, ಶಿವರಾಂ ಚಂದ ಸ್ಟೋರ್ ಬೆಳ್ತಂಗಡಿ , ಭಾಸ್ಕರ್, ಸಚಿನ್ ಹುಣ್ಸೆಕಟ್ಟೆ, ಹರೀಶ್ ಆಚಾರ್ಯ, ಪ್ರವೀಣ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

Related posts

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

Suddi Udaya

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
error: Content is protected !!