27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆದ್ದುವಿನಿಂದ ನರ್ಸರಿ, ಕಂಬಳದಡ್ಡ, ಕೊಡಂಗೆ, ಎಲ್ದಕ್ಕಕ್ಕೆ ಹಾದು ಹೋಗುವ ರಸ್ತೆಯನ್ನು ಮಾರ್ನಿಂಗ್ ಕ್ರಿಕೆಟ್ಸರ್ಸ್ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ಸ್ಥಳಿಯರ ಸಹಕಾರದಿಂದ ಕಳೆ ಗಿಡಗಂಟಿಗಳನ್ನು ತೆಗೆದು, ಚರಂಡಿ ದುರಸ್ತಿಗೊಳಿಸಲಾಯಿತು.

ಕಳೆದ ಹಲವಾರು ವರ್ಷಗಳಿಂದ ಕಳೆಗಿಡಗಂಟಿಗಳು ಬೆಳೆದು ಪೊದೆಗಳಾಗಿ ಮಾರ್ಪಟ್ಟಿತು. ಕೆಳವಂತು ಗಿಡಗಳು ರಸ್ತೆಗೆ ಬಾಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಮಾರ್ನಿಂಗ್ ಕ್ರಿಕೆಟರ್ಸ್ ಹಾಗೂ ಸ್ಥಳಿಯರು 40 ಮಂದಿ ಸೇರಿ ಸುಮಾರು 2 ಕಿ.ಮೀ ದುರಸ್ತಿ ಕಾರ್ಯ ಕೈಗೊಂಡು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

ಜೆಸಿಬಿ ಬಳಸಿ ಚರಂಡಿ ದುರಸ್ಥಿಗೊಳಿಸಲಾಯಿತು. ಪಂಚಾಯತ್ ಹಾಗೂ ಅರಣ್ಯ ಇಲಾಖೆಯವರು ಸಹಕರಿಸಿದರು.

Related posts

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಕೊಕ್ಕಡದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ

Suddi Udaya

ಕುಂಭಶ್ರೀ ಕಾಲೇಜು ವಿದ್ಯಾರ್ಥಿಗಳ 2K25: ಎಕ್ಸ್‌ಪ್ಲೋರಿಯಾ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya
error: Content is protected !!