25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆದ್ದುವಿನಿಂದ ನರ್ಸರಿ, ಕಂಬಳದಡ್ಡ, ಕೊಡಂಗೆ, ಎಲ್ದಕ್ಕಕ್ಕೆ ಹಾದು ಹೋಗುವ ರಸ್ತೆಯನ್ನು ಮಾರ್ನಿಂಗ್ ಕ್ರಿಕೆಟ್ಸರ್ಸ್ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ಸ್ಥಳಿಯರ ಸಹಕಾರದಿಂದ ಕಳೆ ಗಿಡಗಂಟಿಗಳನ್ನು ತೆಗೆದು, ಚರಂಡಿ ದುರಸ್ತಿಗೊಳಿಸಲಾಯಿತು.

ಕಳೆದ ಹಲವಾರು ವರ್ಷಗಳಿಂದ ಕಳೆಗಿಡಗಂಟಿಗಳು ಬೆಳೆದು ಪೊದೆಗಳಾಗಿ ಮಾರ್ಪಟ್ಟಿತು. ಕೆಳವಂತು ಗಿಡಗಳು ರಸ್ತೆಗೆ ಬಾಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಮಾರ್ನಿಂಗ್ ಕ್ರಿಕೆಟರ್ಸ್ ಹಾಗೂ ಸ್ಥಳಿಯರು 40 ಮಂದಿ ಸೇರಿ ಸುಮಾರು 2 ಕಿ.ಮೀ ದುರಸ್ತಿ ಕಾರ್ಯ ಕೈಗೊಂಡು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

ಜೆಸಿಬಿ ಬಳಸಿ ಚರಂಡಿ ದುರಸ್ಥಿಗೊಳಿಸಲಾಯಿತು. ಪಂಚಾಯತ್ ಹಾಗೂ ಅರಣ್ಯ ಇಲಾಖೆಯವರು ಸಹಕರಿಸಿದರು.

Related posts

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya
error: Content is protected !!