September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

ತೆಂಕಕಾರಂದೂರು: ಕಳೆದ ಕೆಲ ಸಮಯದ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಪ್ರಮಾಣದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ತೆಂಕಕಾರಂದೂರು ಗ್ರಾಮದ ಹಿಬರೋಡಿ ಮನೆಯ ಹರೀಶ್ ಅವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ರೂ. 25 ಸಾವಿರ ಮೊತ್ತವನ್ನು ಸಿಎ ಬ್ಯಾಂಕ್ ನ ಅಧ್ಯಕ್ಷ ರಾಕೇಶ್ ಹೆಗ್ಡೆ ಹಸ್ತಾಂತರಿಸಿದರು.

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೆಲ ಸಮಯ ಆಸ್ಪತ್ರೆಯಲ್ಲಿದ್ದರು. ಸುಮಾರು 8 ಶಸ್ತ್ರಚಿಕಿತ್ಸೆ ಕೂಡ ಆಗಿದ್ದು ಅರ್ಥಿಕವಾಗಿ‌ ಸಮಸ್ಯೆಯನ್ನು ಹರೀಶ್ ಕುಟುಂಬ ಎದುರಿಸುತ್ತಿದೆ.

ಈ ಸಂದರ್ಭದಲ್ಲಿ ಸಿಎ ಬ್ಯಾಂಕಿನ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ನಿರ್ದೇಶಕರಾದ ವಿಶ್ವನಾಥ ಹೊಳ್ಳ,ದೇವಿಪ್ರಸಾದ್ ಶೆಟ್ಟಿ, ಹೇಮಂತ್ ಕಟ್ಟೆ, ದಿನೇಶ್ ಪಿ‌.ಕೆ, ಕೊರಗಪ್ಪ, ಮಮತಾ ಪೂಜಾರಿ ಹಾಗೂ ಶರತ್ ಕಾಡಬಾಗಿಲು ಉಪಸ್ಥಿತರಿದ್ದರು.

Related posts

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ಬೆಳ್ತಂಗಡಿ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ರವರಿಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಶಿರ್ಲಾಲು: ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ಮಹಿಳೆಗೆ ಜಾತಿ ನಿಂದನೆ: ಪ್ರಕರಣ ದಾಖಲು

Suddi Udaya
error: Content is protected !!