29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

ಇಂದಬೆಟ್ಟು: ಇಂದಬೆಟ್ಟು ಪರಿಯಾರ ಮನೆ ನಿವಾಸಿ ಶ್ರೀನಿವಾಸ ಮಲೆಕುಡಿಯ (40 ವ) ರವರು ರಕ್ತದೊತ್ತಡ ಹೆಚ್ಚಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಜೂ.24 ರಂದು ನಿಧನರಾದರು.

ಇವರು ಶಿಶಿಲ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಅಡುಗೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ತಾಯಿ ಚಂಪಾ, ಸಹೋದರಿಯರು, ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya
error: Content is protected !!