July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

ಇಂದಬೆಟ್ಟು: ಇಂದಬೆಟ್ಟು ಪರಿಯಾರ ಮನೆ ನಿವಾಸಿ ಶ್ರೀನಿವಾಸ ಮಲೆಕುಡಿಯ (40 ವ) ರವರು ರಕ್ತದೊತ್ತಡ ಹೆಚ್ಚಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಜೂ.24 ರಂದು ನಿಧನರಾದರು.

ಇವರು ಶಿಶಿಲ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಅಡುಗೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ತಾಯಿ ಚಂಪಾ, ಸಹೋದರಿಯರು, ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಿರ್ಲಾಲು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!