30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

ಉಜಿರೆ: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ ಮರ ಬಿದ್ದ ಪರಿಣಾಮ ರಿಕ್ಷಾ ಚಾಲಕರಾದ ಉಜಿರೆ ಹಳೇಪೇಟೆಯ ರತ್ನಾಕರ ಹಾಗೂ ಇನ್ನಿತರರು ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!