27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

ಉಜಿರೆ: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ ಮರ ಬಿದ್ದ ಪರಿಣಾಮ ರಿಕ್ಷಾ ಚಾಲಕರಾದ ಉಜಿರೆ ಹಳೇಪೇಟೆಯ ರತ್ನಾಕರ ಹಾಗೂ ಇನ್ನಿತರರು ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

Suddi Udaya

ನಾಳೆ(ನ.22): ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ: ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya
error: Content is protected !!