25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆಯು ಚುನಾವಣೆ ಪ್ರಕ್ರಿಯೆ ಮೂಲಕ ನಡೆಯಿತು.

ಚುನಾವಣೆ ಬಳಿಕ ಶಾಲಾ ನಾಯಕನಾಗಿ ಪ್ರಮಿತ್ 10ನೇ ತರಗತಿ ಆಯ್ಕೆ ಗೊಂಡರು. ಶಾಲಾ ಉಪ ನಾಯಕಿಯಾಗಿ ಹುನೈದ 9 ನೇ ತರಗತಿ ಆಯ್ಕೆಗೊಂಡರು.


ಬಳಿಕ ಕ್ರೀಡಾ ಇಲಾಖೆ ಸಚಿವರಾಗಿ ಪ್ರತೀಕ್ 10 ನೇ ತರಗತಿ, ಆರೋಗ್ಯ ಇಲಾಖೆ ಸಚಿವರಾಗಿ ಪ್ರೀತಂ 10 ನೇ ತರಗತಿ ,ಸಾಂಸ್ಕೃತಿಕ ಇಲಾಖೆ ಸಚಿವರಾಗಿ ಹೇಮಂತ್ 10ನೇ ತರಗತಿ, ಶಿಕ್ಷಣ ಇಲಾಖೆ ಸಚಿವರಾಗಿ ಯಶ್ವಿನ್ 10 ನೇ ತರಗತಿ ಆಯ್ಕೆಗೊಂಡರು.ಜೊತೆಗೆ ವಿರೋಧ ಪಕ್ಷದ ನಾಯಕರಾಗಿ ಸಹನ 9 ನೇ ತರಗತಿ ಆಯ್ಕೆ ಗೊಂಡರು.ಸಭಾಪತಿಗಳಾಗಿ ನಿಧಿ ,9 ನೇ ತರಗತಿ ಆಯ್ಕೆ ಗೊಂಡರು.
ಆಯ್ಕೆ ಪ್ರಕ್ರಿಯೆಗಳನ್ನು ಶಾಲಾ ಮುಖ್ಯ ಶಿಕ್ಷಕಿ ಹಾಗು ಶಿಕ್ಷಕ ವೃಂದದವ ರ ನೇತೃತ್ವ ನಲ್ಲಿ ನಡೆಸಲಾಯಿತು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya
error: Content is protected !!