September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆಯು ಚುನಾವಣೆ ಪ್ರಕ್ರಿಯೆ ಮೂಲಕ ನಡೆಯಿತು.

ಚುನಾವಣೆ ಬಳಿಕ ಶಾಲಾ ನಾಯಕನಾಗಿ ಪ್ರಮಿತ್ 10ನೇ ತರಗತಿ ಆಯ್ಕೆ ಗೊಂಡರು. ಶಾಲಾ ಉಪ ನಾಯಕಿಯಾಗಿ ಹುನೈದ 9 ನೇ ತರಗತಿ ಆಯ್ಕೆಗೊಂಡರು.


ಬಳಿಕ ಕ್ರೀಡಾ ಇಲಾಖೆ ಸಚಿವರಾಗಿ ಪ್ರತೀಕ್ 10 ನೇ ತರಗತಿ, ಆರೋಗ್ಯ ಇಲಾಖೆ ಸಚಿವರಾಗಿ ಪ್ರೀತಂ 10 ನೇ ತರಗತಿ ,ಸಾಂಸ್ಕೃತಿಕ ಇಲಾಖೆ ಸಚಿವರಾಗಿ ಹೇಮಂತ್ 10ನೇ ತರಗತಿ, ಶಿಕ್ಷಣ ಇಲಾಖೆ ಸಚಿವರಾಗಿ ಯಶ್ವಿನ್ 10 ನೇ ತರಗತಿ ಆಯ್ಕೆಗೊಂಡರು.ಜೊತೆಗೆ ವಿರೋಧ ಪಕ್ಷದ ನಾಯಕರಾಗಿ ಸಹನ 9 ನೇ ತರಗತಿ ಆಯ್ಕೆ ಗೊಂಡರು.ಸಭಾಪತಿಗಳಾಗಿ ನಿಧಿ ,9 ನೇ ತರಗತಿ ಆಯ್ಕೆ ಗೊಂಡರು.
ಆಯ್ಕೆ ಪ್ರಕ್ರಿಯೆಗಳನ್ನು ಶಾಲಾ ಮುಖ್ಯ ಶಿಕ್ಷಕಿ ಹಾಗು ಶಿಕ್ಷಕ ವೃಂದದವ ರ ನೇತೃತ್ವ ನಲ್ಲಿ ನಡೆಸಲಾಯಿತು.

Related posts

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!