22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆಯು ಚುನಾವಣೆ ಪ್ರಕ್ರಿಯೆ ಮೂಲಕ ನಡೆಯಿತು.

ಚುನಾವಣೆ ಬಳಿಕ ಶಾಲಾ ನಾಯಕನಾಗಿ ಪ್ರಮಿತ್ 10ನೇ ತರಗತಿ ಆಯ್ಕೆ ಗೊಂಡರು. ಶಾಲಾ ಉಪ ನಾಯಕಿಯಾಗಿ ಹುನೈದ 9 ನೇ ತರಗತಿ ಆಯ್ಕೆಗೊಂಡರು.


ಬಳಿಕ ಕ್ರೀಡಾ ಇಲಾಖೆ ಸಚಿವರಾಗಿ ಪ್ರತೀಕ್ 10 ನೇ ತರಗತಿ, ಆರೋಗ್ಯ ಇಲಾಖೆ ಸಚಿವರಾಗಿ ಪ್ರೀತಂ 10 ನೇ ತರಗತಿ ,ಸಾಂಸ್ಕೃತಿಕ ಇಲಾಖೆ ಸಚಿವರಾಗಿ ಹೇಮಂತ್ 10ನೇ ತರಗತಿ, ಶಿಕ್ಷಣ ಇಲಾಖೆ ಸಚಿವರಾಗಿ ಯಶ್ವಿನ್ 10 ನೇ ತರಗತಿ ಆಯ್ಕೆಗೊಂಡರು.ಜೊತೆಗೆ ವಿರೋಧ ಪಕ್ಷದ ನಾಯಕರಾಗಿ ಸಹನ 9 ನೇ ತರಗತಿ ಆಯ್ಕೆ ಗೊಂಡರು.ಸಭಾಪತಿಗಳಾಗಿ ನಿಧಿ ,9 ನೇ ತರಗತಿ ಆಯ್ಕೆ ಗೊಂಡರು.
ಆಯ್ಕೆ ಪ್ರಕ್ರಿಯೆಗಳನ್ನು ಶಾಲಾ ಮುಖ್ಯ ಶಿಕ್ಷಕಿ ಹಾಗು ಶಿಕ್ಷಕ ವೃಂದದವ ರ ನೇತೃತ್ವ ನಲ್ಲಿ ನಡೆಸಲಾಯಿತು.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ತೆಂಕಕಾರಂದೂರಿನ ಗುಂಡೇರಿಯಲ್ಲಿ ನಗದು ಪತ್ತೆ: ಕಳೆದುಕೊಂಡವರು ಸೂಕ್ತ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!